ಮಾನಸ ಗಂಗೋತ್ರಿಗೆ ಶತಕದ ಪುಳಕ: 100 ಘಟಿಕೋತ್ಸವಕ್ಕೆ ಮೋದಿ ಸಾಕ್ಷಿ!

ಮಾನಸ ಗಂಗೋತ್ರಿಗೆ ಶತಕದ ಪುಳಕ: 100 ಘಟಿಕೋತ್ಸವಕ್ಕೆ ಮೋದಿ ಸಾಕ್ಷಿ!

Published : Oct 19, 2020, 12:31 PM ISTUpdated : Oct 19, 2020, 12:53 PM IST

ಮಾನಸ ಗಂಗೋತ್ರಿಗೆ ಶತಕದ ಪುಳಕ, ಮೈಸೂರು ವಿಶ್ವವಿದ್ಯಾನಿಲಯ 100ನೇ ಘಟಿಕೋತ್ಸವದ ಸಂಭ್ರಮವನ್ನಾಚರಿಸಿದೆ. ಈ ಶತಮಾನೋತ್ಸವದ ಘಟಿಕೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಕ್ಷಿಯಾಗಿದ್ದಾರೆ. ಅಲ್ಲದೇ 100ನೇ ಘಟಿಕೋತ್ಸವದಲ್ಲಿ ಸುಧಾಮೂರ್ತಿಗೆ ಡಾಕ್ಟರೇಟ್ ಕೂಡಾ ಪ್ರಧಾನ ಮಾಡಲಾಗಿದೆ.

ಮೈಸೂರು(ಅ.19): ಮಾನಸ ಗಂಗೋತ್ರಿಗೆ ಶತಕದ ಪುಳಕ, ಮೈಸೂರು ವಿಶ್ವವಿದ್ಯಾನಿಲಯ 100ನೇ ಘಟಿಕೋತ್ಸವದ ಸಂಭ್ರಮವನ್ನಾಚರಿಸಿದೆ. ಈ ಶತಮಾನೋತ್ಸವದ ಘಟಿಕೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಕ್ಷಿಯಾಗಿದ್ದಾರೆ. ಅಲ್ಲದೇ 100ನೇ ಘಟಿಕೋತ್ಸವದಲ್ಲಿ ಸುಧಾಮೂರ್ತಿಗೆ ಡಾಕ್ಟರೇಟ್ ಕೂಡಾ ಪ್ರಧಾನ ಮಾಡಲಾಗಿದೆ.

ದುಡ್ಡು ಡಬಲ್ ಮಾಡೋಕೆ ಮೋದಿ ಹೇಳ್ತಾರೆ ಈ 4 ಸೂತ್ರಗಳು..!

ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶೈಕ್ಷಣಿಕ ಕ್ಷೇತ್ರಕ್ಕೆ ದಿಕ್ಸೂಚಿಯಾಗಲಿದೆ. ಶೈಕ್ಷಣಿಕ ಪ್ರಗತಿ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದಿದ್ದಾರೆ. ಅಲ್ಲದೇ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಮಾಡಲಿದೆ. ದೇಶದ ಎಲ್ಲಾ ವಿವಿಗಳೂ‌ ಇದಕ್ಕೆ ಸಹಕಾರ ನೀಡಬೇಕು. ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿನಿಯರಿಗಿಂತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಹಿಳೆಯರಿಗೆ ಉನ್ನತ ಶಿಕ್ಷಣ ಕೊಡುವ ನಿಟ್ಟಿನಲ್ಲಿ ದೇಶ ಮತ್ತಷ್ಟು ಮುತುವರ್ಜಿಯ ವಹಿಸಬೇಕಿದೆ ಎಂದಿದ್ದಾರೆ. 

ಅಂದು ಚಾಯ್‌ವಾಲಾ, ಇಂದು ದೇಶದ ಪ್ರಧಾನಿ: 20 ವರ್ಷಗಳಲ್ಲಿ ಮೋದಿ ಎತ್ತರಕ್ಕೆ ಬೆಳೆದಿದ್ಹೇಗೆ?

ಇದೇ ವೇಳೆ ಉತ್ತರ ಕರ್ನಾಟಕ ಸಂತ್ರಸ್ತರಿಗೆ ಅಭಯ ಹೇಳಿದ್ದಾರೆ. ಕೇಂದ್ರ- ರಾಜ್ಯ ಜತೆಯಾಗಿ ಸಂತ್ರಸ್ತರ ಬೆನ್ನಿಗೆ ನಿಲ್ಲಲಿದೆ ಎಂದೂ ಭರವಸೆಯ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಪಿಎಂ ಮೋದಿ ದಸರಾ ಹಬ್ಬದ ಉತ್ಸಾಹವನ್ನು ಮಳೆ ಹಾಳು ಮಾಡಿದೆ. ಮಳೆ, ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ನೆರವು ನೀಡಲು ಸಿದ್ಧ ಎಂದಿದ್ದಾರೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!