ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

Published : Jun 07, 2021, 11:11 PM IST

ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ನವದೆಹಲಿ(ಜೂ.07): ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!