ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

Published : Jun 07, 2021, 11:11 PM IST

ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ನವದೆಹಲಿ(ಜೂ.07): ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?