ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

ರಾಜ್ಯಗಳ ಹೊರೆ ತಪ್ಪಿಸಿದ ಪ್ರಧಾನಿ; ಉಚಿತ ಲಸಿಕೆ, ಉಚಿತ ರೇಶನ್ ಘೋಷಿಸಿದ ಮೋದಿ!

Published : Jun 07, 2021, 11:11 PM IST

ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ನವದೆಹಲಿ(ಜೂ.07): ಕೊರೋನಾ ವೈರಸ್ 2ನೇ ಅಲೆ ಭಾರತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ. ಇದರ ನಡುವೆ ದೇಶವನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ರಾಜ್ಯಗಳ ಲಸಿಕೆ ಖರೀದಿ ಹೊರೆ ತಪ್ಪಿಸಿದ್ದಾರೆ. ಇದರೊಂದಿಗೆ 2ನೇ ಅಲೆ, ಲಾಕ್‌ಡೌನ್ ಕಾರಣ ಸಂಕಷ್ಟದಲ್ಲಿರುವ ಕುಟುಂಬಗಳಿಗೂ ಕೇಂದ್ರ ಉಚಿತ ರೇಶನ್ ಘೋಷಿಸಿದ್ದಾರೆ. ದೀಪಾವಳಿವರೆಗೆ 80 ಕೋಟಿ ಮಂದಿಗೆ ಉಚಿತ ರೇಶನ್ ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಮೋದಿ ಭಾಷಣದ ಪ್ರಮುಖಾಂಶ, ಕರ್ನಾಟಕದಲ್ಲಿನ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?