PM Modi ತೇಘ್ ಬಹದ್ದೂರ್ 400ನೇ ಜಯಂತಿ, ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಭಾಷಣ!

PM Modi ತೇಘ್ ಬಹದ್ದೂರ್ 400ನೇ ಜಯಂತಿ, ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಭಾಷಣ!

Published : Apr 21, 2022, 11:58 PM IST
  • ಸಿಖ್ ಗುರು ತೇಘ್ ಬಹದ್ದೂರ್ 400ನೇ ಜಯಂತಿ 
  • ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ
  • ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು ತೇಘ್ ಬಹದ್ದೂರ್ ಇತಿಹಾಸ 
     

ಸಿಖ್ ಗುರು ತೇಘ್ ಬಹದ್ದೂರ್ 400ನೇ ಜಯಂತಿ ಅಂಗವಾಗಿ ಪ್ರಧಾನಿ ಮೋದಿ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಪದ್ಧತಿ ಮುರಿದು ಕೆಂಪು ಕೋಟೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ. ಸಿಖ್ ಗುರು ತೇಘ್ ಬಹದ್ದೂರ್ ಕೊಲ್ಲರು ಇದೇ ಕೆಂಪು ಕೋಟೆ ಮೇಲಿಂದ ಔರಂಗಬೇಜ್ ಆದೇಶ ನೀಡಿದ್ದ. ಇದೀಗ ಅದೇ ಕೆಂಪು ಕೋಟೆ ಮೇಲಿಂದ ಪ್ರಧಾನಿ ಮೋದಿ 400ನೇ ಜಯಂತಿ ಆಚರಿಸಿ, ಭಾಷಣ ಮಾಡಿದ್ದಾರೆ.
 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more