ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

Suvarna News   | Asianet News
Published : May 14, 2020, 06:25 PM IST

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!