ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

Suvarna News   | Asianet News
Published : May 14, 2020, 06:25 PM IST

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?