ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

Published : May 14, 2020, 06:25 PM IST

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?