ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್..!

Suvarna News   | Asianet News
Published : May 14, 2020, 06:25 PM IST

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆಗೆ ಹಾಗೂ ವಿವಿಧ ಸಮುದಾಯಗಳಿಗೆ ಉಂಟಾಗಿರುವ ನಷ್ಟದ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಗಳ ಐತಿಹಾಸಿಕ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಆತ್ಮನಿರ್ಭರ (ಸ್ವಾವಲಂಬಿ) ಭಾರತ ನಿರ್ಮಾಣಕ್ಕೆ ಆರಂಭಿಕ ಬಂಡವಾಳದಂತೆ ಬಳಕೆಯಾಗಲಿದೆ ಎಂಬ ಸುಳಿವನ್ನೂ ನೀಡಿದ್ದಾರೆ. 

2020 ರಲ್ಲಿ ದೇಶದ ಅಭಿವೃದ್ಧಿ ಯಾತ್ರೆಗೆ ಹೊಸ ವೇಗ ನೀಡಲು 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಮೊತ್ತವು ಭಾರತದ ಒಟ್ಟು ರಾಷ್ಟ್ರೀಯ ಉತ್ಪನ್ನದ (ಜಿಡಿಪಿ) ಸುಮಾರು ಶೇ. 10 ರಷ್ಟು ಮೊತ್ತವಾಗುತ್ತದೆ. ಹೇಗಿರಲಿದೆ ಹೊಸ ಆರ್ಥಿಕ ಪ್ಯಾಕೇಜ್? ಆರ್ಥಿಕತೆ ಮೇಲೆತ್ತಲು ಮೋದಿಯ R R R ಗೇಮ್ ಚೇಂಜರ್ ಏನು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!