ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

Suvarna News   | Asianet News
Published : Nov 03, 2020, 04:00 PM ISTUpdated : Nov 03, 2020, 04:09 PM IST

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

ಬೆಂಗಳೂರು (ನ. 03): ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

ದೇಶದ ಪ್ರತಿಯೊಂದು ಮೂಲೆಗೆ ಲಸಿಕೆ ತಲುಪಿಸುವ ಮಹತ್ವದ ಕಾರ್ಯಕ್ಕಾಗಿ ದೇಶಾದ್ಯಂತ 28 ಸಾವಿರಕ್ಕೂ ಹೆಚ್ಚು ಶೀಥಲೀಕೃತ ವ್ಯವಸ್ಥೆಗಳನ್ನು ಗುರುತಿಸಲಾಗಿದೆ. ಲಸಿಕೆ ಅಗತ್ಯವಿರುವವರ ಪತ್ತೆ, ನೋಂದಣಿಗಾಗಿ ಡಿಜಿಟಲ್ ವೇದಿಕೆ ಸ್ಥಾಪನೆ ಹಾಗೂ ವ್ಯವಸ್ಥಿತ ಸರಬರಾಜು ಮಾಡಲು ಸ್ಥಳೀಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುತ್ತದೆ ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು