ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

Suvarna News   | Asianet News
Published : Nov 03, 2020, 04:00 PM ISTUpdated : Nov 03, 2020, 04:09 PM IST

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

ಬೆಂಗಳೂರು (ನ. 03): ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

ದೇಶದ ಪ್ರತಿಯೊಂದು ಮೂಲೆಗೆ ಲಸಿಕೆ ತಲುಪಿಸುವ ಮಹತ್ವದ ಕಾರ್ಯಕ್ಕಾಗಿ ದೇಶಾದ್ಯಂತ 28 ಸಾವಿರಕ್ಕೂ ಹೆಚ್ಚು ಶೀಥಲೀಕೃತ ವ್ಯವಸ್ಥೆಗಳನ್ನು ಗುರುತಿಸಲಾಗಿದೆ. ಲಸಿಕೆ ಅಗತ್ಯವಿರುವವರ ಪತ್ತೆ, ನೋಂದಣಿಗಾಗಿ ಡಿಜಿಟಲ್ ವೇದಿಕೆ ಸ್ಥಾಪನೆ ಹಾಗೂ ವ್ಯವಸ್ಥಿತ ಸರಬರಾಜು ಮಾಡಲು ಸ್ಥಳೀಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುತ್ತದೆ ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?