ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

ದೇಶದ ಪ್ರತಿ ಪ್ರಜೆಗೂ ಕೊರೊನಾ ಲಸಿಕೆ: ಪ್ರಧಾನಿ ಮೋದಿ ವಾಗ್ದಾನ

Suvarna News   | Asianet News
Published : Nov 03, 2020, 04:00 PM ISTUpdated : Nov 03, 2020, 04:09 PM IST

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

ಬೆಂಗಳೂರು (ನ. 03): ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ  ಎಂದು ಪ್ರಧಾನ ಮೋದಿ ದೇಶದ ಜನತೆಗೆ ವಾಗ್ದಾನ ಮಾಡಿದ್ದಾರೆ. 

ದೇಶದ ಪ್ರತಿಯೊಂದು ಮೂಲೆಗೆ ಲಸಿಕೆ ತಲುಪಿಸುವ ಮಹತ್ವದ ಕಾರ್ಯಕ್ಕಾಗಿ ದೇಶಾದ್ಯಂತ 28 ಸಾವಿರಕ್ಕೂ ಹೆಚ್ಚು ಶೀಥಲೀಕೃತ ವ್ಯವಸ್ಥೆಗಳನ್ನು ಗುರುತಿಸಲಾಗಿದೆ. ಲಸಿಕೆ ಅಗತ್ಯವಿರುವವರ ಪತ್ತೆ, ನೋಂದಣಿಗಾಗಿ ಡಿಜಿಟಲ್ ವೇದಿಕೆ ಸ್ಥಾಪನೆ ಹಾಗೂ ವ್ಯವಸ್ಥಿತ ಸರಬರಾಜು ಮಾಡಲು ಸ್ಥಳೀಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುತ್ತದೆ ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?