ಪಾಕಿಸ್ತಾನ ಪ್ರಶ್ನಿಸದ ಕಾಂಗ್ರೆಸ್ ನನ್ನನ್ನು ಪ್ರಶ್ನಿಸುತ್ತದೆ: ಮೋದಿ ಗುಡುಗು!

ಪಾಕಿಸ್ತಾನ ಪ್ರಶ್ನಿಸದ ಕಾಂಗ್ರೆಸ್ ನನ್ನನ್ನು ಪ್ರಶ್ನಿಸುತ್ತದೆ: ಮೋದಿ ಗುಡುಗು!

Suvarna News   | Asianet News
Published : Jan 02, 2020, 04:47 PM ISTUpdated : Jan 02, 2020, 05:39 PM IST

ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ,  ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು.

ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ,  ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು. ಇದೇ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೀಡಾಗಿರುವ ಧಾರ್ಮಿಕ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ಧಿ ಭಾರತದ ಜವಾಬ್ದಾರಿ ಎಂದು ಹೇಳಿದರು.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು