ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

Published : Aug 02, 2023, 02:28 PM ISTUpdated : Aug 02, 2023, 02:30 PM IST

ಪ್ರಧಾನಿ ಮೋದಿಗೆ ‘ತಿಲಕ್ ರಾಷ್ಟ್ರ ಪ್ರಶಸ್ತಿ’ ಪ್ರದಾನ
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶರದ್ ಪವಾರ್ ಭಾಗಿ
ಈ ಪ್ರಶಸ್ತಿ ಪ್ರದಾನ ವಿರೋಧಿಸಿದ I.N.D.I.A.ನಾಯಕರು

ಮಹಾರಾಷ್ಟ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ (Prime Minister Modi) ಲೋಕಮಾನ್ಯ ತಿಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ(Lokmanya Tilak National award) ಮಾಡಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಪ್ರಶಸ್ತಿ ಸಂದಿರುವುದು ಖುಷಿ ವಿಚಾರವೇ. ಆದ್ರೆ, ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ನಾಯಕರ ವಿರುದ್ಧ ವಿರೋಧ ಕೇಳಿ ಬರ್ತಿದೆ. ಲೋಕಮಾನ್ಯ ಬಾಲ ಗಂಗಾಧರ ತಿಲಕ ಅವರ 103ನೇ ಪುಣ್ಯತಿಥಿ. ತಿಲಕರ ಈ ಪುಣ್ಯತಿಥಿ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಲೋಕಮಾನ್ಯ ತಿಲಕ್ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಹಾರಾಷ್ಟ್ರದ ಪುಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಹಾರಾಷ್ಟ್ರದ ಪುಣೆ ಮೂಲದ, ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಹೀಗಾಗಿ, ಮಹಾರಾಷ್ಟ್ರದಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ಅಲ್ಲಿನ ಪ್ರಮುಖ ರಾಜಕೀಯ ನಾಯಕರು ಹಾಜರಿದ್ದರು. ಈ ಪ್ರಮುಖ ನಾಯಕರದಲ್ಲಿ NCP, ಅಂದ್ರೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷರಾದ ಶರದ್ ಪವಾರ್(Sharad Pawar) ಅವ್ರು ಸಹ ಹಾಜರಿದ್ದರು. ಶರದ್ ಪವಾರ್ ಅವರ ಹಾಜರಾತಿಗೆ ಮಹಾಘಟಬಂಧನ್ ವಿರೋಧಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more