ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

Published : Aug 02, 2023, 02:28 PM ISTUpdated : Aug 02, 2023, 02:30 PM IST

ಪ್ರಧಾನಿ ಮೋದಿಗೆ ‘ತಿಲಕ್ ರಾಷ್ಟ್ರ ಪ್ರಶಸ್ತಿ’ ಪ್ರದಾನ
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶರದ್ ಪವಾರ್ ಭಾಗಿ
ಈ ಪ್ರಶಸ್ತಿ ಪ್ರದಾನ ವಿರೋಧಿಸಿದ I.N.D.I.A.ನಾಯಕರು

ಮಹಾರಾಷ್ಟ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ (Prime Minister Modi) ಲೋಕಮಾನ್ಯ ತಿಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ(Lokmanya Tilak National award) ಮಾಡಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಪ್ರಶಸ್ತಿ ಸಂದಿರುವುದು ಖುಷಿ ವಿಚಾರವೇ. ಆದ್ರೆ, ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ನಾಯಕರ ವಿರುದ್ಧ ವಿರೋಧ ಕೇಳಿ ಬರ್ತಿದೆ. ಲೋಕಮಾನ್ಯ ಬಾಲ ಗಂಗಾಧರ ತಿಲಕ ಅವರ 103ನೇ ಪುಣ್ಯತಿಥಿ. ತಿಲಕರ ಈ ಪುಣ್ಯತಿಥಿ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಲೋಕಮಾನ್ಯ ತಿಲಕ್ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಹಾರಾಷ್ಟ್ರದ ಪುಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಹಾರಾಷ್ಟ್ರದ ಪುಣೆ ಮೂಲದ, ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಹೀಗಾಗಿ, ಮಹಾರಾಷ್ಟ್ರದಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ಅಲ್ಲಿನ ಪ್ರಮುಖ ರಾಜಕೀಯ ನಾಯಕರು ಹಾಜರಿದ್ದರು. ಈ ಪ್ರಮುಖ ನಾಯಕರದಲ್ಲಿ NCP, ಅಂದ್ರೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷರಾದ ಶರದ್ ಪವಾರ್(Sharad Pawar) ಅವ್ರು ಸಹ ಹಾಜರಿದ್ದರು. ಶರದ್ ಪವಾರ್ ಅವರ ಹಾಜರಾತಿಗೆ ಮಹಾಘಟಬಂಧನ್ ವಿರೋಧಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more