ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

Published : Aug 02, 2023, 02:28 PM ISTUpdated : Aug 02, 2023, 02:30 PM IST

ಪ್ರಧಾನಿ ಮೋದಿಗೆ ‘ತಿಲಕ್ ರಾಷ್ಟ್ರ ಪ್ರಶಸ್ತಿ’ ಪ್ರದಾನ
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶರದ್ ಪವಾರ್ ಭಾಗಿ
ಈ ಪ್ರಶಸ್ತಿ ಪ್ರದಾನ ವಿರೋಧಿಸಿದ I.N.D.I.A.ನಾಯಕರು

ಮಹಾರಾಷ್ಟ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ (Prime Minister Modi) ಲೋಕಮಾನ್ಯ ತಿಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ(Lokmanya Tilak National award) ಮಾಡಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಪ್ರಶಸ್ತಿ ಸಂದಿರುವುದು ಖುಷಿ ವಿಚಾರವೇ. ಆದ್ರೆ, ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ನಾಯಕರ ವಿರುದ್ಧ ವಿರೋಧ ಕೇಳಿ ಬರ್ತಿದೆ. ಲೋಕಮಾನ್ಯ ಬಾಲ ಗಂಗಾಧರ ತಿಲಕ ಅವರ 103ನೇ ಪುಣ್ಯತಿಥಿ. ತಿಲಕರ ಈ ಪುಣ್ಯತಿಥಿ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಲೋಕಮಾನ್ಯ ತಿಲಕ್ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಹಾರಾಷ್ಟ್ರದ ಪುಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಹಾರಾಷ್ಟ್ರದ ಪುಣೆ ಮೂಲದ, ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಹೀಗಾಗಿ, ಮಹಾರಾಷ್ಟ್ರದಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ಅಲ್ಲಿನ ಪ್ರಮುಖ ರಾಜಕೀಯ ನಾಯಕರು ಹಾಜರಿದ್ದರು. ಈ ಪ್ರಮುಖ ನಾಯಕರದಲ್ಲಿ NCP, ಅಂದ್ರೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷರಾದ ಶರದ್ ಪವಾರ್(Sharad Pawar) ಅವ್ರು ಸಹ ಹಾಜರಿದ್ದರು. ಶರದ್ ಪವಾರ್ ಅವರ ಹಾಜರಾತಿಗೆ ಮಹಾಘಟಬಂಧನ್ ವಿರೋಧಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more