ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

Published : Aug 02, 2023, 02:28 PM ISTUpdated : Aug 02, 2023, 02:30 PM IST

ಪ್ರಧಾನಿ ಮೋದಿಗೆ ‘ತಿಲಕ್ ರಾಷ್ಟ್ರ ಪ್ರಶಸ್ತಿ’ ಪ್ರದಾನ
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶರದ್ ಪವಾರ್ ಭಾಗಿ
ಈ ಪ್ರಶಸ್ತಿ ಪ್ರದಾನ ವಿರೋಧಿಸಿದ I.N.D.I.A.ನಾಯಕರು

ಮಹಾರಾಷ್ಟ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರಿಗೆ (Prime Minister Modi) ಲೋಕಮಾನ್ಯ ತಿಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ(Lokmanya Tilak National award) ಮಾಡಿತು. ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಪ್ರಶಸ್ತಿ ಸಂದಿರುವುದು ಖುಷಿ ವಿಚಾರವೇ. ಆದ್ರೆ, ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ನಾಯಕರ ವಿರುದ್ಧ ವಿರೋಧ ಕೇಳಿ ಬರ್ತಿದೆ. ಲೋಕಮಾನ್ಯ ಬಾಲ ಗಂಗಾಧರ ತಿಲಕ ಅವರ 103ನೇ ಪುಣ್ಯತಿಥಿ. ತಿಲಕರ ಈ ಪುಣ್ಯತಿಥಿ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಲೋಕಮಾನ್ಯ ತಿಲಕ್ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಹಾರಾಷ್ಟ್ರದ ಪುಣೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಹಾರಾಷ್ಟ್ರದ ಪುಣೆ ಮೂಲದ, ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಹೀಗಾಗಿ, ಮಹಾರಾಷ್ಟ್ರದಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ಅಲ್ಲಿನ ಪ್ರಮುಖ ರಾಜಕೀಯ ನಾಯಕರು ಹಾಜರಿದ್ದರು. ಈ ಪ್ರಮುಖ ನಾಯಕರದಲ್ಲಿ NCP, ಅಂದ್ರೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷರಾದ ಶರದ್ ಪವಾರ್(Sharad Pawar) ಅವ್ರು ಸಹ ಹಾಜರಿದ್ದರು. ಶರದ್ ಪವಾರ್ ಅವರ ಹಾಜರಾತಿಗೆ ಮಹಾಘಟಬಂಧನ್ ವಿರೋಧಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more