ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?

ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?

Suvarna News   | Asianet News
Published : Mar 02, 2021, 11:13 AM IST

ಮಾ. 01 ರಿಂದ ದೇಶದಲ್ಲಿ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಮೊದಲ ದಿನವೇ ಪ್ರಧಾನಿ ಮೋದಿ ಅವರು ದೇಶೀ ಲಸಿಕೆಯಾದ 'ಕೋವ್ಯಾಕ್ಸಿನ್' ಪಡೆದು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. 

ನವದೆಹಲಿ (ಮಾ. 02): ಮಾ. 01 ರಿಂದ ದೇಶದಲ್ಲಿ 3 ನೇ ಹಂತದ ಲಸಿಕಾ ಅಭಿಯಾನ ಶುರುವಾಗಿದೆ. ಮೊದಲ ದಿನವೇ ಪ್ರಧಾನಿ ಮೋದಿ ಅವರು ದೇಶೀ ಲಸಿಕೆಯಾದ 'ಕೋವ್ಯಾಕ್ಸಿನ್' ಪಡೆದು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಜನರಲ್ಲಿ ಲಸಿಕೆ ಕುರಿತು ಭರವಸೆ ವಿಪಕ್ಷಗಳ ಅನುಮಾನಗಳಿಗೆ ತೆರೆ ಎಳೆದಿದ್ಧಾರೆ. 

ಇದರ ಬೆನ್ನಲ್ಲೇ ಉಪರಾಷ್ಟ್ರಪತಿ, ರಾಜ್ಯಪಾಲರು, ಕೇಂದ್ರ ಸಚಿವರು, ಸಂಸದರು, ಸಚಿವರು ಲಸಿಕೆ ಪಡೆದಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?