ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

Published : Jan 01, 2023, 01:44 PM IST

ರಾಜ್ಯ ಮಾತ್ರವಲ್ಲ ಕೇಂದ್ರದಲ್ಲೂ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ಬಜೆಟ್‌ಗೂ ಮುನ್ನಾ ಕೇಂದ್ರ ಸಂಪುಟ ವಿಸ್ತರಣೆ ಪುನರ್‌ ರಚನೆ ಆಗಬಹುದು.
 

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದ್ದು, ರಾಜ್ಯಗಳ ಎಲೆಕ್ಷನ್‌ ಹಾಗೂ ಲೋಕಸಭಾ ಚುನಾವಣೆ ಮೇಲೆ ಕಣ್ಣು ಇಡಲಾಗಿದೆ. ಸಂಪುಟ ವಿಸ್ತರಣೆಯಾದ್ರೆ ಕರ್ನಾಟಕಕ್ಕೂ ಆದ್ಯತೆ ಸಿಗುತ್ತಾ ಎಂಬ ಪ್ರಶ್ನೆ ಮೂಡಿದೆ. ಸಂಕ್ರಾಂತಿಯ ಬಳಿಕ ಅಥವಾ ಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯ ಒಳಗಾಗಿ ಸಚಿವ ಸಂಪುಟದ ವಿಸ್ತರಣೆ ಸಾಧ್ಯತೆ ಇದೆ. 2023ರಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಇದೆ. ಅದರಲ್ಲಿ ಕರ್ನಾಟಕದಲ್ಲೂ ಚುನಾವಣೆ ಇರುವುದರಿಂದ ಸಂಪುಟದಲ್ಲಿ ಕರ್ನಾಟಕಕ್ಕೆ ಒಂದು ಚಾನ್ಸ್‌ ಇದೆ  ಎನ್ನಲಾಗುತ್ತಿದೆ. ಒಂದು ಓಬಿಸಿ ಕೋಟಾ ಖಾಲಿಯಿದ್ದು ಅದನ್ನು ತುಂಬುವಂತ ಕಾರ್ಯ ಕರ್ನಾಟಕದಿಂದ ಆಗುತ್ತೆ ಎಂದು ಹೇಳಲಾಗುತ್ತಿದೆ.

ಸುವರ್ಣ ಪಾರ್ಟಿಯಲ್ಲಿ ಸೂಪರ್‌ ಡೂಪರ್‌ ಜೋಡಿಗಳ 'ಯೋ ಯೋ ಡ್ಯಾನ್ಸ್‌'

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!