ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

Published : Jan 01, 2023, 01:44 PM IST

ರಾಜ್ಯ ಮಾತ್ರವಲ್ಲ ಕೇಂದ್ರದಲ್ಲೂ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ಬಜೆಟ್‌ಗೂ ಮುನ್ನಾ ಕೇಂದ್ರ ಸಂಪುಟ ವಿಸ್ತರಣೆ ಪುನರ್‌ ರಚನೆ ಆಗಬಹುದು.
 

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದ್ದು, ರಾಜ್ಯಗಳ ಎಲೆಕ್ಷನ್‌ ಹಾಗೂ ಲೋಕಸಭಾ ಚುನಾವಣೆ ಮೇಲೆ ಕಣ್ಣು ಇಡಲಾಗಿದೆ. ಸಂಪುಟ ವಿಸ್ತರಣೆಯಾದ್ರೆ ಕರ್ನಾಟಕಕ್ಕೂ ಆದ್ಯತೆ ಸಿಗುತ್ತಾ ಎಂಬ ಪ್ರಶ್ನೆ ಮೂಡಿದೆ. ಸಂಕ್ರಾಂತಿಯ ಬಳಿಕ ಅಥವಾ ಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯ ಒಳಗಾಗಿ ಸಚಿವ ಸಂಪುಟದ ವಿಸ್ತರಣೆ ಸಾಧ್ಯತೆ ಇದೆ. 2023ರಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಇದೆ. ಅದರಲ್ಲಿ ಕರ್ನಾಟಕದಲ್ಲೂ ಚುನಾವಣೆ ಇರುವುದರಿಂದ ಸಂಪುಟದಲ್ಲಿ ಕರ್ನಾಟಕಕ್ಕೆ ಒಂದು ಚಾನ್ಸ್‌ ಇದೆ  ಎನ್ನಲಾಗುತ್ತಿದೆ. ಒಂದು ಓಬಿಸಿ ಕೋಟಾ ಖಾಲಿಯಿದ್ದು ಅದನ್ನು ತುಂಬುವಂತ ಕಾರ್ಯ ಕರ್ನಾಟಕದಿಂದ ಆಗುತ್ತೆ ಎಂದು ಹೇಳಲಾಗುತ್ತಿದೆ.

ಸುವರ್ಣ ಪಾರ್ಟಿಯಲ್ಲಿ ಸೂಪರ್‌ ಡೂಪರ್‌ ಜೋಡಿಗಳ 'ಯೋ ಯೋ ಡ್ಯಾನ್ಸ್‌'

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!