ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

Published : Jan 01, 2023, 01:44 PM IST

ರಾಜ್ಯ ಮಾತ್ರವಲ್ಲ ಕೇಂದ್ರದಲ್ಲೂ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ಬಜೆಟ್‌ಗೂ ಮುನ್ನಾ ಕೇಂದ್ರ ಸಂಪುಟ ವಿಸ್ತರಣೆ ಪುನರ್‌ ರಚನೆ ಆಗಬಹುದು.
 

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದ್ದು, ರಾಜ್ಯಗಳ ಎಲೆಕ್ಷನ್‌ ಹಾಗೂ ಲೋಕಸಭಾ ಚುನಾವಣೆ ಮೇಲೆ ಕಣ್ಣು ಇಡಲಾಗಿದೆ. ಸಂಪುಟ ವಿಸ್ತರಣೆಯಾದ್ರೆ ಕರ್ನಾಟಕಕ್ಕೂ ಆದ್ಯತೆ ಸಿಗುತ್ತಾ ಎಂಬ ಪ್ರಶ್ನೆ ಮೂಡಿದೆ. ಸಂಕ್ರಾಂತಿಯ ಬಳಿಕ ಅಥವಾ ಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯ ಒಳಗಾಗಿ ಸಚಿವ ಸಂಪುಟದ ವಿಸ್ತರಣೆ ಸಾಧ್ಯತೆ ಇದೆ. 2023ರಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಇದೆ. ಅದರಲ್ಲಿ ಕರ್ನಾಟಕದಲ್ಲೂ ಚುನಾವಣೆ ಇರುವುದರಿಂದ ಸಂಪುಟದಲ್ಲಿ ಕರ್ನಾಟಕಕ್ಕೆ ಒಂದು ಚಾನ್ಸ್‌ ಇದೆ  ಎನ್ನಲಾಗುತ್ತಿದೆ. ಒಂದು ಓಬಿಸಿ ಕೋಟಾ ಖಾಲಿಯಿದ್ದು ಅದನ್ನು ತುಂಬುವಂತ ಕಾರ್ಯ ಕರ್ನಾಟಕದಿಂದ ಆಗುತ್ತೆ ಎಂದು ಹೇಳಲಾಗುತ್ತಿದೆ.

ಸುವರ್ಣ ಪಾರ್ಟಿಯಲ್ಲಿ ಸೂಪರ್‌ ಡೂಪರ್‌ ಜೋಡಿಗಳ 'ಯೋ ಯೋ ಡ್ಯಾನ್ಸ್‌'

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು