ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕರ್ನಾಟಕಕ್ಕೆ ಇದೆ ಒಂದು ಚಾನ್ಸ್‌?

Published : Jan 01, 2023, 01:44 PM IST

ರಾಜ್ಯ ಮಾತ್ರವಲ್ಲ ಕೇಂದ್ರದಲ್ಲೂ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ಬಜೆಟ್‌ಗೂ ಮುನ್ನಾ ಕೇಂದ್ರ ಸಂಪುಟ ವಿಸ್ತರಣೆ ಪುನರ್‌ ರಚನೆ ಆಗಬಹುದು.
 

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದ್ದು, ರಾಜ್ಯಗಳ ಎಲೆಕ್ಷನ್‌ ಹಾಗೂ ಲೋಕಸಭಾ ಚುನಾವಣೆ ಮೇಲೆ ಕಣ್ಣು ಇಡಲಾಗಿದೆ. ಸಂಪುಟ ವಿಸ್ತರಣೆಯಾದ್ರೆ ಕರ್ನಾಟಕಕ್ಕೂ ಆದ್ಯತೆ ಸಿಗುತ್ತಾ ಎಂಬ ಪ್ರಶ್ನೆ ಮೂಡಿದೆ. ಸಂಕ್ರಾಂತಿಯ ಬಳಿಕ ಅಥವಾ ಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯ ಒಳಗಾಗಿ ಸಚಿವ ಸಂಪುಟದ ವಿಸ್ತರಣೆ ಸಾಧ್ಯತೆ ಇದೆ. 2023ರಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ಇದೆ. ಅದರಲ್ಲಿ ಕರ್ನಾಟಕದಲ್ಲೂ ಚುನಾವಣೆ ಇರುವುದರಿಂದ ಸಂಪುಟದಲ್ಲಿ ಕರ್ನಾಟಕಕ್ಕೆ ಒಂದು ಚಾನ್ಸ್‌ ಇದೆ  ಎನ್ನಲಾಗುತ್ತಿದೆ. ಒಂದು ಓಬಿಸಿ ಕೋಟಾ ಖಾಲಿಯಿದ್ದು ಅದನ್ನು ತುಂಬುವಂತ ಕಾರ್ಯ ಕರ್ನಾಟಕದಿಂದ ಆಗುತ್ತೆ ಎಂದು ಹೇಳಲಾಗುತ್ತಿದೆ.

ಸುವರ್ಣ ಪಾರ್ಟಿಯಲ್ಲಿ ಸೂಪರ್‌ ಡೂಪರ್‌ ಜೋಡಿಗಳ 'ಯೋ ಯೋ ಡ್ಯಾನ್ಸ್‌'

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್