ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

Published : Aug 06, 2021, 06:00 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ನವದೆಹಲಿ(ಆ.06): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

2013-14ರಿಂದ, ಕೃಷಿ ಬಜೆಟ್ ಅನ್ನು 21,933.50 ಕೋಟಿ ರೂಪಾಯಿಗಳಿಂದ  ಇದೀಗ 2021-22ರ ಸಾಲಿಗೆ 1,23,017.57 ಕೋಟಿ ರೂಪಾಯಿಗೆ ಹೆಚ್ಚಿಸಿದೆ. ಕೃಷಿ ಬಜೆಟ್ ಗಾತ್ರದಲ್ಲಿ ಬರೋಬ್ಬರಿ 460% ಹೆಚ್ಚಳವಾಗಿದೆ. ಎಂದು ಕರಂದ್ಲಾಜೆ ಹೇಳಿದರು

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?