ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

Published : Aug 06, 2021, 06:00 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ನವದೆಹಲಿ(ಆ.06): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

2013-14ರಿಂದ, ಕೃಷಿ ಬಜೆಟ್ ಅನ್ನು 21,933.50 ಕೋಟಿ ರೂಪಾಯಿಗಳಿಂದ  ಇದೀಗ 2021-22ರ ಸಾಲಿಗೆ 1,23,017.57 ಕೋಟಿ ರೂಪಾಯಿಗೆ ಹೆಚ್ಚಿಸಿದೆ. ಕೃಷಿ ಬಜೆಟ್ ಗಾತ್ರದಲ್ಲಿ ಬರೋಬ್ಬರಿ 460% ಹೆಚ್ಚಳವಾಗಿದೆ. ಎಂದು ಕರಂದ್ಲಾಜೆ ಹೇಳಿದರು

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!