ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

Published : Aug 06, 2021, 06:00 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ನವದೆಹಲಿ(ಆ.06): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

2013-14ರಿಂದ, ಕೃಷಿ ಬಜೆಟ್ ಅನ್ನು 21,933.50 ಕೋಟಿ ರೂಪಾಯಿಗಳಿಂದ  ಇದೀಗ 2021-22ರ ಸಾಲಿಗೆ 1,23,017.57 ಕೋಟಿ ರೂಪಾಯಿಗೆ ಹೆಚ್ಚಿಸಿದೆ. ಕೃಷಿ ಬಜೆಟ್ ಗಾತ್ರದಲ್ಲಿ ಬರೋಬ್ಬರಿ 460% ಹೆಚ್ಚಳವಾಗಿದೆ. ಎಂದು ಕರಂದ್ಲಾಜೆ ಹೇಳಿದರು

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?