ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

ಕೃಷಿ ಉತ್ಪಾದಕತೆ, ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ; ರಾಜ್ಯಸಭೆಯಲ್ಲಿ ಶೋಭಾ ಕರಂದ್ಲಾಜೆ ಉತ್ತರ!

Published : Aug 06, 2021, 06:00 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ನವದೆಹಲಿ(ಆ.06): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಉತ್ಪಾದಕತೆ ಹಾಗೂ ರೈತರ ಆದಾಯ ಹೆಚ್ಚಿಸಲು ನಿರಂತರ ಕೆಲಸ ಮಾಡುತ್ತಿದೆ ಎಂದು  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕೃಷಿಗೆ ಪ್ರತ್ಯೇಕ ವಾರ್ಷಿಕ ಬಜೆಟ್ ಕುರಿತು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಕೃಷಿ ಬಜೆಟ್ ಹೆಚ್ಚಳ ಹಾಗೂ ಇದರಿಂದ ರೈತರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

2013-14ರಿಂದ, ಕೃಷಿ ಬಜೆಟ್ ಅನ್ನು 21,933.50 ಕೋಟಿ ರೂಪಾಯಿಗಳಿಂದ  ಇದೀಗ 2021-22ರ ಸಾಲಿಗೆ 1,23,017.57 ಕೋಟಿ ರೂಪಾಯಿಗೆ ಹೆಚ್ಚಿಸಿದೆ. ಕೃಷಿ ಬಜೆಟ್ ಗಾತ್ರದಲ್ಲಿ ಬರೋಬ್ಬರಿ 460% ಹೆಚ್ಚಳವಾಗಿದೆ. ಎಂದು ಕರಂದ್ಲಾಜೆ ಹೇಳಿದರು

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?