ಗರೀಬಿ ಹಠಾವೋ ಘೋಷಣೆ ಕೇಳಿದ್ದೆವು, ಇದೀಗ 25 ಕೋಟಿ ಬಡನತದಿಂದ ಮುಕ್ತ, ಕಾಂಗ್ರೆಸ್ ತಿವಿದ ಮೋದಿ

ಗರೀಬಿ ಹಠಾವೋ ಘೋಷಣೆ ಕೇಳಿದ್ದೆವು, ಇದೀಗ 25 ಕೋಟಿ ಬಡನತದಿಂದ ಮುಕ್ತ, ಕಾಂಗ್ರೆಸ್ ತಿವಿದ ಮೋದಿ

Published : Feb 04, 2025, 11:20 PM IST

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಆರೋಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಿಸಿದ್ದಾರೆ. ಖಡಕ್ ತಿರುಗೇಟು ನೀಡಿದ್ದಾರೆ. ಮೋದಿ ಪ್ರಸ್ತಾಪಿಸಿದ ವಿಚಾರಗಳೇನು?

ನವದೆಹಲಿ(ಫೆ.04) ಐದೈದು ದಶಕಗಳಿಂದ ಗರೀಬಿ  ಹಠಾವೋ ಘೋಷಣೆ ಕೇಳಿದ್ದೆವು. ಆದರೆ ಬಡವರು ಬಡವರಾಗಿಯೇ ಉಳಿದಿದ್ದರು. ಇದೀಗ 25 ಕೋಟಿ ಮಂದಿ ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಮಾಡಿದ್ದ ಆರೋಪಗಳಿಗೆ ತಿರುಗೇಟು ನೀಡುತ್ತಾ, ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ.ದೇಶದ ಜನರು ನಮಗೆ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಯೋಜನಾ ಬದ್ಧವಾಗಿ, ಸಮರ್ಪಣಾ ಭಾವದಿಂದ ಕೆಲಸ ಮಾಡಿದರೆ ಎಲ್ಲವೂ ಸಾಧ್ಯ ಎಂದಿದ್ದಾರೆ.    
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more