ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

Published : Apr 11, 2024, 11:06 PM ISTUpdated : Apr 17, 2024, 10:40 AM IST

ತಮಿಳುನಾಡಿನಲ್ಲಿ ಮೋದಿ ಭರ್ಜರಿ ಪ್ರಚಾರ, ಬಿಸಿ ತುಪ್ಪವಾಗಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾನಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ
 

ತಮಿಳುನಾಡಿನಲ್ಲಿ ಬಿಜೆಪಿ ನೆಲೆ ಕಂಡುಕೊಂಡಿಲ್ಲ. ಆದರೆ ನೆಲೆಯಿಲ್ಲದ ತಮಿಳುನಾಡಿನಲ್ಲೇ ಬಿಜೆಪಿ ಅರಳಿಸಲು ಪ್ರಧಾನಿ ಮೋದಿ ಶತಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೂರುವರೆ ಶೇಕಡಾ ಮತಗಳಿಕೆ ಪಡೆದಿದ್ದ ತಮಿಳುನಾಡು ಈ ಬಾರಿ ಎರಡಂಕೆ ದಾಟಲಿದೆ ಅನ್ನೋ ಚರ್ಚೆಗಳು ಶುರುವಾಗಿದೆ. ಇತ್ತ ಪ್ರಧಾನಿ ಮೋದಿ ಇಂದು ತಮಿಳುನಾಡಿನಲ್ಲಿ 2 ಸಮಾವೇಶ ಹಾಗೂ 1 ರೋಡ್ ಶೋ ನಡೆಸಿದ್ದಾರೆ. ಇತ್ತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಳಮಟ್ಟದಿಂದ ಬಿಜೆಪಿ ಕಟ್ಟುತ್ತಿದ್ದಾರೆ. ಇದು ಕೂಡ ಮೋದಿಗೆ ವರವಾಗಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more