ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

Published : Apr 11, 2024, 11:06 PM ISTUpdated : Apr 17, 2024, 10:40 AM IST

ತಮಿಳುನಾಡಿನಲ್ಲಿ ಮೋದಿ ಭರ್ಜರಿ ಪ್ರಚಾರ, ಬಿಸಿ ತುಪ್ಪವಾಗಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾನಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ
 

ತಮಿಳುನಾಡಿನಲ್ಲಿ ಬಿಜೆಪಿ ನೆಲೆ ಕಂಡುಕೊಂಡಿಲ್ಲ. ಆದರೆ ನೆಲೆಯಿಲ್ಲದ ತಮಿಳುನಾಡಿನಲ್ಲೇ ಬಿಜೆಪಿ ಅರಳಿಸಲು ಪ್ರಧಾನಿ ಮೋದಿ ಶತಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೂರುವರೆ ಶೇಕಡಾ ಮತಗಳಿಕೆ ಪಡೆದಿದ್ದ ತಮಿಳುನಾಡು ಈ ಬಾರಿ ಎರಡಂಕೆ ದಾಟಲಿದೆ ಅನ್ನೋ ಚರ್ಚೆಗಳು ಶುರುವಾಗಿದೆ. ಇತ್ತ ಪ್ರಧಾನಿ ಮೋದಿ ಇಂದು ತಮಿಳುನಾಡಿನಲ್ಲಿ 2 ಸಮಾವೇಶ ಹಾಗೂ 1 ರೋಡ್ ಶೋ ನಡೆಸಿದ್ದಾರೆ. ಇತ್ತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಳಮಟ್ಟದಿಂದ ಬಿಜೆಪಿ ಕಟ್ಟುತ್ತಿದ್ದಾರೆ. ಇದು ಕೂಡ ಮೋದಿಗೆ ವರವಾಗಿದೆ. 

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more