ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

Published : Apr 11, 2024, 11:06 PM ISTUpdated : Apr 17, 2024, 10:40 AM IST

ತಮಿಳುನಾಡಿನಲ್ಲಿ ಮೋದಿ ಭರ್ಜರಿ ಪ್ರಚಾರ, ಬಿಸಿ ತುಪ್ಪವಾಗಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾನಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ
 

ತಮಿಳುನಾಡಿನಲ್ಲಿ ಬಿಜೆಪಿ ನೆಲೆ ಕಂಡುಕೊಂಡಿಲ್ಲ. ಆದರೆ ನೆಲೆಯಿಲ್ಲದ ತಮಿಳುನಾಡಿನಲ್ಲೇ ಬಿಜೆಪಿ ಅರಳಿಸಲು ಪ್ರಧಾನಿ ಮೋದಿ ಶತಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೂರುವರೆ ಶೇಕಡಾ ಮತಗಳಿಕೆ ಪಡೆದಿದ್ದ ತಮಿಳುನಾಡು ಈ ಬಾರಿ ಎರಡಂಕೆ ದಾಟಲಿದೆ ಅನ್ನೋ ಚರ್ಚೆಗಳು ಶುರುವಾಗಿದೆ. ಇತ್ತ ಪ್ರಧಾನಿ ಮೋದಿ ಇಂದು ತಮಿಳುನಾಡಿನಲ್ಲಿ 2 ಸಮಾವೇಶ ಹಾಗೂ 1 ರೋಡ್ ಶೋ ನಡೆಸಿದ್ದಾರೆ. ಇತ್ತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಳಮಟ್ಟದಿಂದ ಬಿಜೆಪಿ ಕಟ್ಟುತ್ತಿದ್ದಾರೆ. ಇದು ಕೂಡ ಮೋದಿಗೆ ವರವಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more