ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

ಭಾರತದ ದಕ್ಷಿಣದ ತುದಿಯಿಂದ ಬಿಜೆಪಿ ಕಟ್ಟಲು ಮೋದಿ ತಂತ್ರ, ತಮಿಳುನಾಡಿನಲ್ಲಿ ಹೊಸ ಅಲೆ!

Published : Apr 11, 2024, 11:06 PM ISTUpdated : Apr 17, 2024, 10:40 AM IST

ತಮಿಳುನಾಡಿನಲ್ಲಿ ಮೋದಿ ಭರ್ಜರಿ ಪ್ರಚಾರ, ಬಿಸಿ ತುಪ್ಪವಾಗಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ, ಒಕ್ಕಲಿಗ ಅಧಿಪತ್ಯಕ್ಕೆ ಪೈಪೋಟಿ, ನಿರ್ಮಲಾನಂದ ಶ್ರೀಗಳ ಭೇಟಿ ಬಳಿಕ ನಾಯಕರ ವಾಕ್ಸಮರ
 

ತಮಿಳುನಾಡಿನಲ್ಲಿ ಬಿಜೆಪಿ ನೆಲೆ ಕಂಡುಕೊಂಡಿಲ್ಲ. ಆದರೆ ನೆಲೆಯಿಲ್ಲದ ತಮಿಳುನಾಡಿನಲ್ಲೇ ಬಿಜೆಪಿ ಅರಳಿಸಲು ಪ್ರಧಾನಿ ಮೋದಿ ಶತಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೂರುವರೆ ಶೇಕಡಾ ಮತಗಳಿಕೆ ಪಡೆದಿದ್ದ ತಮಿಳುನಾಡು ಈ ಬಾರಿ ಎರಡಂಕೆ ದಾಟಲಿದೆ ಅನ್ನೋ ಚರ್ಚೆಗಳು ಶುರುವಾಗಿದೆ. ಇತ್ತ ಪ್ರಧಾನಿ ಮೋದಿ ಇಂದು ತಮಿಳುನಾಡಿನಲ್ಲಿ 2 ಸಮಾವೇಶ ಹಾಗೂ 1 ರೋಡ್ ಶೋ ನಡೆಸಿದ್ದಾರೆ. ಇತ್ತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಳಮಟ್ಟದಿಂದ ಬಿಜೆಪಿ ಕಟ್ಟುತ್ತಿದ್ದಾರೆ. ಇದು ಕೂಡ ಮೋದಿಗೆ ವರವಾಗಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more