ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

Published : Jul 03, 2020, 01:25 PM ISTUpdated : Jul 10, 2020, 12:38 PM IST

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

ನವದೆಹಲಿ (ಜು. 03): ಗಡಿಯಲ್ಲಿ ಭಾರತವನ್ನುಕೆಣಕುತ್ತಿರುವ ಚೀನಾದ ವಿರುದ್ಧ ಆರ್ಥಿಕ ಸಮರ ಸಾರಿರುವ ಭಾರತ ಇದೀಗ ಬಲವಾದ ರಾಜತಾಂತ್ರಿಕ ದಾಳಿಯನ್ನೂ ಆರಂಭಿಸಿದೆ. ಹಾಂಕಾಂಗ್‌ನಲ್ಲಿ ಹೆಚ್ಚುತ್ತಿರುವ ಚೀನಾ ವಿರೋಧಿ ಹೋರಾಟ ಹಾಗೂ ಅದನ್ನು ಹತ್ತಿಕ್ಕಲು ಚೀನಾ ಜಾರಿಗೆ ತಂದಿರುವ ಬಲವಾದ ಕಾನೂನು ಹಿನ್ನಲೆಯಲ್ಲಿ ಹಾಂಕಾಂಗ್‌ನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಗೆ ಭಾರತ ಹೇಳಿದೆ. 

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್