ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

Published : Jul 03, 2020, 01:25 PM ISTUpdated : Jul 10, 2020, 12:38 PM IST

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

ನವದೆಹಲಿ (ಜು. 03): ಗಡಿಯಲ್ಲಿ ಭಾರತವನ್ನುಕೆಣಕುತ್ತಿರುವ ಚೀನಾದ ವಿರುದ್ಧ ಆರ್ಥಿಕ ಸಮರ ಸಾರಿರುವ ಭಾರತ ಇದೀಗ ಬಲವಾದ ರಾಜತಾಂತ್ರಿಕ ದಾಳಿಯನ್ನೂ ಆರಂಭಿಸಿದೆ. ಹಾಂಕಾಂಗ್‌ನಲ್ಲಿ ಹೆಚ್ಚುತ್ತಿರುವ ಚೀನಾ ವಿರೋಧಿ ಹೋರಾಟ ಹಾಗೂ ಅದನ್ನು ಹತ್ತಿಕ್ಕಲು ಚೀನಾ ಜಾರಿಗೆ ತಂದಿರುವ ಬಲವಾದ ಕಾನೂನು ಹಿನ್ನಲೆಯಲ್ಲಿ ಹಾಂಕಾಂಗ್‌ನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಗೆ ಭಾರತ ಹೇಳಿದೆ. 

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?