ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

Published : Jul 03, 2020, 01:25 PM ISTUpdated : Jul 10, 2020, 12:38 PM IST

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

ನವದೆಹಲಿ (ಜು. 03): ಗಡಿಯಲ್ಲಿ ಭಾರತವನ್ನುಕೆಣಕುತ್ತಿರುವ ಚೀನಾದ ವಿರುದ್ಧ ಆರ್ಥಿಕ ಸಮರ ಸಾರಿರುವ ಭಾರತ ಇದೀಗ ಬಲವಾದ ರಾಜತಾಂತ್ರಿಕ ದಾಳಿಯನ್ನೂ ಆರಂಭಿಸಿದೆ. ಹಾಂಕಾಂಗ್‌ನಲ್ಲಿ ಹೆಚ್ಚುತ್ತಿರುವ ಚೀನಾ ವಿರೋಧಿ ಹೋರಾಟ ಹಾಗೂ ಅದನ್ನು ಹತ್ತಿಕ್ಕಲು ಚೀನಾ ಜಾರಿಗೆ ತಂದಿರುವ ಬಲವಾದ ಕಾನೂನು ಹಿನ್ನಲೆಯಲ್ಲಿ ಹಾಂಕಾಂಗ್‌ನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಗೆ ಭಾರತ ಹೇಳಿದೆ. 

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?