ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

Published : Jul 03, 2020, 01:25 PM ISTUpdated : Jul 10, 2020, 12:38 PM IST

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

ನವದೆಹಲಿ (ಜು. 03): ಗಡಿಯಲ್ಲಿ ಭಾರತವನ್ನುಕೆಣಕುತ್ತಿರುವ ಚೀನಾದ ವಿರುದ್ಧ ಆರ್ಥಿಕ ಸಮರ ಸಾರಿರುವ ಭಾರತ ಇದೀಗ ಬಲವಾದ ರಾಜತಾಂತ್ರಿಕ ದಾಳಿಯನ್ನೂ ಆರಂಭಿಸಿದೆ. ಹಾಂಕಾಂಗ್‌ನಲ್ಲಿ ಹೆಚ್ಚುತ್ತಿರುವ ಚೀನಾ ವಿರೋಧಿ ಹೋರಾಟ ಹಾಗೂ ಅದನ್ನು ಹತ್ತಿಕ್ಕಲು ಚೀನಾ ಜಾರಿಗೆ ತಂದಿರುವ ಬಲವಾದ ಕಾನೂನು ಹಿನ್ನಲೆಯಲ್ಲಿ ಹಾಂಕಾಂಗ್‌ನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಗೆ ಭಾರತ ಹೇಳಿದೆ. 

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!