ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

Published : Jul 03, 2020, 01:25 PM ISTUpdated : Jul 10, 2020, 12:38 PM IST

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

ನವದೆಹಲಿ (ಜು. 03): ಗಡಿಯಲ್ಲಿ ಭಾರತವನ್ನುಕೆಣಕುತ್ತಿರುವ ಚೀನಾದ ವಿರುದ್ಧ ಆರ್ಥಿಕ ಸಮರ ಸಾರಿರುವ ಭಾರತ ಇದೀಗ ಬಲವಾದ ರಾಜತಾಂತ್ರಿಕ ದಾಳಿಯನ್ನೂ ಆರಂಭಿಸಿದೆ. ಹಾಂಕಾಂಗ್‌ನಲ್ಲಿ ಹೆಚ್ಚುತ್ತಿರುವ ಚೀನಾ ವಿರೋಧಿ ಹೋರಾಟ ಹಾಗೂ ಅದನ್ನು ಹತ್ತಿಕ್ಕಲು ಚೀನಾ ಜಾರಿಗೆ ತಂದಿರುವ ಬಲವಾದ ಕಾನೂನು ಹಿನ್ನಲೆಯಲ್ಲಿ ಹಾಂಕಾಂಗ್‌ನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಗೆ ಭಾರತ ಹೇಳಿದೆ. 

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?