ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

ಚೀನಾಗೆ ಭಾರತ ಟಕ್ಕರ್; ಗಡಿಯಲ್ಲಿ ಯೋಧರನ್ನು ಭೇಟಿ ಮಾಡಿದ ಮೋದಿ

Published : Jul 03, 2020, 01:25 PM ISTUpdated : Jul 10, 2020, 12:38 PM IST

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

ನವದೆಹಲಿ (ಜು. 03): ಗಡಿಯಲ್ಲಿ ಭಾರತವನ್ನುಕೆಣಕುತ್ತಿರುವ ಚೀನಾದ ವಿರುದ್ಧ ಆರ್ಥಿಕ ಸಮರ ಸಾರಿರುವ ಭಾರತ ಇದೀಗ ಬಲವಾದ ರಾಜತಾಂತ್ರಿಕ ದಾಳಿಯನ್ನೂ ಆರಂಭಿಸಿದೆ. ಹಾಂಕಾಂಗ್‌ನಲ್ಲಿ ಹೆಚ್ಚುತ್ತಿರುವ ಚೀನಾ ವಿರೋಧಿ ಹೋರಾಟ ಹಾಗೂ ಅದನ್ನು ಹತ್ತಿಕ್ಕಲು ಚೀನಾ ಜಾರಿಗೆ ತಂದಿರುವ ಬಲವಾದ ಕಾನೂನು ಹಿನ್ನಲೆಯಲ್ಲಿ ಹಾಂಕಾಂಗ್‌ನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಗೆ ಭಾರತ ಹೇಳಿದೆ. 

ಗಡಿಯಲ್ಲಿ ಕ್ಯಾತೆ ತೆಗೆದು ಕಿರಿಕ್ ಮಾಡುತ್ತಿರುವ ಚೀನಾಗೆ ಠಕ್ಕರ್ ಕೊಡಲು ಭಾರತ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಲೇಹ್ ಗಡಿಗೆ ಭೇಟಿ ಕೊಟ್ಟಿದ್ದಾರೆ. ನಮ್ಮ ವೀರ ಸೈನಿಕರಿಗೆ ಆತ್ಮವಿಶ್ವಾಸ ತುಂಬಿದ್ದಾರೆ. ಪ್ರಧಾನಿ ಈ ನಡೆಯ ರಾಜಕೀಯ ವಿಶ್ಲೇಷಣೆ ಇಲ್ಲಿದೆ ನೋಡಿ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?