ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಕಾಂಗ್ರೆಸ್ ಜೆಡಿಎಸ್ ಕೆಂಡಾಮಂಡಲ!

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಕಾಂಗ್ರೆಸ್ ಜೆಡಿಎಸ್ ಕೆಂಡಾಮಂಡಲ!

Published : Nov 11, 2022, 10:33 PM IST

ರಾಜೀವ್ ಗಾಂಧಿ ಹಂತಕರಿಗೆ ಬಿಡುಗಡೆಗೆ ಸುಪ್ರೀಂ ಆದೇಶ, ಕನಕ, ವಾಲ್ಮೀಕಿ ಪ್ರತಿಮೆಗೆ ಮೋದಿ ಪುಷ್ಪಾರ್ಚನೆ ಹಿಂದೆ ರಾಜಕೀಯ ಲೆಕ್ಕಾಚಾರ, ಬೆಂಗಳೂರಿನಲ್ಲಿ ನಮೋ ಮೇನಿಯಾ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದಾರೆ. ಇದೇ ವೇಳೆ ವಂದೇ ಭಾರತ್ ರೈಲಿಗೆ ಚಾಲನೆ ಸೇರಿದಂತೆ 5 ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಂಡರು. ವಾಲ್ಮೀಕಿ, ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ದುಡ್ಡು ಖರ್ಚು ಮಾಡಿದ್ದು ಯಾಕೆ? ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿಗಳ ನಿರ್ಮಾಣ ಮಾಡಬೇಕಿತ್ತು ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇತ್ತ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.ಪ್ರಧಾನಿ ಮೋದಿಯ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಆರೋಪಿಸಿದೆ. ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ. ರಾಜಕೀಯಕ್ಕಾಗಿ ಅವರ ಹೆಸರನ್ನು ಬಳಸಿಕೊಳ್ಳುವುದು ಅಪಮಾನ ಎಂದು ಜೆಡಿಎಸ್ ಹೇಳಿದೆ. ಇದಕ್ಕೆ ಬಿಜೆಪಿ ಸ್ಪಷ್ಟನೆ ನೀಡಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more