ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಕಾಂಗ್ರೆಸ್ ಜೆಡಿಎಸ್ ಕೆಂಡಾಮಂಡಲ!

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಕಾಂಗ್ರೆಸ್ ಜೆಡಿಎಸ್ ಕೆಂಡಾಮಂಡಲ!

Published : Nov 11, 2022, 10:33 PM IST

ರಾಜೀವ್ ಗಾಂಧಿ ಹಂತಕರಿಗೆ ಬಿಡುಗಡೆಗೆ ಸುಪ್ರೀಂ ಆದೇಶ, ಕನಕ, ವಾಲ್ಮೀಕಿ ಪ್ರತಿಮೆಗೆ ಮೋದಿ ಪುಷ್ಪಾರ್ಚನೆ ಹಿಂದೆ ರಾಜಕೀಯ ಲೆಕ್ಕಾಚಾರ, ಬೆಂಗಳೂರಿನಲ್ಲಿ ನಮೋ ಮೇನಿಯಾ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದಾರೆ. ಇದೇ ವೇಳೆ ವಂದೇ ಭಾರತ್ ರೈಲಿಗೆ ಚಾಲನೆ ಸೇರಿದಂತೆ 5 ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಂಡರು. ವಾಲ್ಮೀಕಿ, ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ದುಡ್ಡು ಖರ್ಚು ಮಾಡಿದ್ದು ಯಾಕೆ? ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿಗಳ ನಿರ್ಮಾಣ ಮಾಡಬೇಕಿತ್ತು ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇತ್ತ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.ಪ್ರಧಾನಿ ಮೋದಿಯ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಆರೋಪಿಸಿದೆ. ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ. ರಾಜಕೀಯಕ್ಕಾಗಿ ಅವರ ಹೆಸರನ್ನು ಬಳಸಿಕೊಳ್ಳುವುದು ಅಪಮಾನ ಎಂದು ಜೆಡಿಎಸ್ ಹೇಳಿದೆ. ಇದಕ್ಕೆ ಬಿಜೆಪಿ ಸ್ಪಷ್ಟನೆ ನೀಡಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more