ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

Published : Jul 27, 2023, 09:41 AM IST

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಪ್ರಗತಿ ಮೈದಾನದಲ್ಲಿ ನಿರ್ಮಾಣವಾಗಿರುವ ಭಾರತ ಮಂಟಪವನ್ನು ಲೋಕಾರ್ಪಣೆಗೊಳಿಸಿದರು.
 

ನವದೆಹಲಿ: ಪ್ರಗತಿ ಮೈದಾನದಲ್ಲಿ ಅತ್ಯದ್ಭುತ ವಿನ್ಯಾಸಗಳೊಂದಿಗೆ ನಿರ್ಮಾಣಗೊಂಡಿರುವ ಸುಧಾರಿತ ಸಮುಚ್ಚಯ ಐಇಸಿಸಿಯನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಉದ್ಘಾಟಿಸಿದರು.ಇದಕ್ಕೆ ಭಾರತ ಮಂಟಪ(Bharat Mandapam) ಎಂದು ಹೆಸರನ್ನು ಇಡಲಾಗಿದೆ. ಈ ಸಮುಚ್ಚಯವು ಸುಮಾರು 123 ಎಕರೆ ಭೂಪ್ರದೇಶದಲ್ಲಿದೆ. ಇದು ಸ್ಥಳೀಯ ಹಾಗೂ ಜಾಗತಿಕ ಸಭೆ, ಸಮ್ಮೇಳನ ಹಾಗೂ ಪ್ರದರ್ಶನಗಳ ತಾಣವಾಗಿರಲಿದೆ. ಮಂದಿನ ಜಿ 20 ಸಮ್ಮೇಳನ(G20 conference) ಇಲ್ಲಿಯೇ ನಡೆಯಲಿದೆ. ಪೂಜೆ-ಹೋಮ ಹವನವನ್ನ ಇಲ್ಲಿ ಮಾಡಲಾಗಿದ್ದು, ಕರ್ನಾಟಕದ ಶೃಂಗೇರಿ ಮಠದ(Sringeri Math) ಪುರೋಹಿತರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಲಾಯಿತು. ವಿಶ್ವದರ್ಜೆಯ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರವಾಗಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು, ಸಂಸದರು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಏಸ್ ವಾಹನ ಚಾಲಕನ ಎಡವಟ್ಟು: ಬೈಕ್ ಸವಾರನ ದುರ್ಮರಣ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!