ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

Published : Jul 27, 2023, 09:41 AM IST

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಪ್ರಗತಿ ಮೈದಾನದಲ್ಲಿ ನಿರ್ಮಾಣವಾಗಿರುವ ಭಾರತ ಮಂಟಪವನ್ನು ಲೋಕಾರ್ಪಣೆಗೊಳಿಸಿದರು.
 

ನವದೆಹಲಿ: ಪ್ರಗತಿ ಮೈದಾನದಲ್ಲಿ ಅತ್ಯದ್ಭುತ ವಿನ್ಯಾಸಗಳೊಂದಿಗೆ ನಿರ್ಮಾಣಗೊಂಡಿರುವ ಸುಧಾರಿತ ಸಮುಚ್ಚಯ ಐಇಸಿಸಿಯನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಉದ್ಘಾಟಿಸಿದರು.ಇದಕ್ಕೆ ಭಾರತ ಮಂಟಪ(Bharat Mandapam) ಎಂದು ಹೆಸರನ್ನು ಇಡಲಾಗಿದೆ. ಈ ಸಮುಚ್ಚಯವು ಸುಮಾರು 123 ಎಕರೆ ಭೂಪ್ರದೇಶದಲ್ಲಿದೆ. ಇದು ಸ್ಥಳೀಯ ಹಾಗೂ ಜಾಗತಿಕ ಸಭೆ, ಸಮ್ಮೇಳನ ಹಾಗೂ ಪ್ರದರ್ಶನಗಳ ತಾಣವಾಗಿರಲಿದೆ. ಮಂದಿನ ಜಿ 20 ಸಮ್ಮೇಳನ(G20 conference) ಇಲ್ಲಿಯೇ ನಡೆಯಲಿದೆ. ಪೂಜೆ-ಹೋಮ ಹವನವನ್ನ ಇಲ್ಲಿ ಮಾಡಲಾಗಿದ್ದು, ಕರ್ನಾಟಕದ ಶೃಂಗೇರಿ ಮಠದ(Sringeri Math) ಪುರೋಹಿತರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಲಾಯಿತು. ವಿಶ್ವದರ್ಜೆಯ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರವಾಗಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು, ಸಂಸದರು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಏಸ್ ವಾಹನ ಚಾಲಕನ ಎಡವಟ್ಟು: ಬೈಕ್ ಸವಾರನ ದುರ್ಮರಣ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು