ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

ಭಾರತ ಮಂಟಪ ಲೋಕಾರ್ಪಣೆಗೊಳಿಸಿದ ಮೋದಿ: ಶೃಂಗೇರಿ ಮಠ ಪುರೋಹಿತರ ನೇತೃತ್ವದಲ್ಲಿ ಪೂಜೆ

Published : Jul 27, 2023, 09:41 AM IST

ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಪ್ರಗತಿ ಮೈದಾನದಲ್ಲಿ ನಿರ್ಮಾಣವಾಗಿರುವ ಭಾರತ ಮಂಟಪವನ್ನು ಲೋಕಾರ್ಪಣೆಗೊಳಿಸಿದರು.
 

ನವದೆಹಲಿ: ಪ್ರಗತಿ ಮೈದಾನದಲ್ಲಿ ಅತ್ಯದ್ಭುತ ವಿನ್ಯಾಸಗಳೊಂದಿಗೆ ನಿರ್ಮಾಣಗೊಂಡಿರುವ ಸುಧಾರಿತ ಸಮುಚ್ಚಯ ಐಇಸಿಸಿಯನ್ನು ಪ್ರಧಾನಿ ನರೇಂದ್ರ ಮೋದಿ(PM Modi) ಉದ್ಘಾಟಿಸಿದರು.ಇದಕ್ಕೆ ಭಾರತ ಮಂಟಪ(Bharat Mandapam) ಎಂದು ಹೆಸರನ್ನು ಇಡಲಾಗಿದೆ. ಈ ಸಮುಚ್ಚಯವು ಸುಮಾರು 123 ಎಕರೆ ಭೂಪ್ರದೇಶದಲ್ಲಿದೆ. ಇದು ಸ್ಥಳೀಯ ಹಾಗೂ ಜಾಗತಿಕ ಸಭೆ, ಸಮ್ಮೇಳನ ಹಾಗೂ ಪ್ರದರ್ಶನಗಳ ತಾಣವಾಗಿರಲಿದೆ. ಮಂದಿನ ಜಿ 20 ಸಮ್ಮೇಳನ(G20 conference) ಇಲ್ಲಿಯೇ ನಡೆಯಲಿದೆ. ಪೂಜೆ-ಹೋಮ ಹವನವನ್ನ ಇಲ್ಲಿ ಮಾಡಲಾಗಿದ್ದು, ಕರ್ನಾಟಕದ ಶೃಂಗೇರಿ ಮಠದ(Sringeri Math) ಪುರೋಹಿತರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಲಾಯಿತು. ವಿಶ್ವದರ್ಜೆಯ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರವಾಗಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು, ಸಂಸದರು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  ಏಸ್ ವಾಹನ ಚಾಲಕನ ಎಡವಟ್ಟು: ಬೈಕ್ ಸವಾರನ ದುರ್ಮರಣ

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು