ಕೆಂಪುಕೋಟೆಯಿಂದ ಮಣಿಪುರ ಜನತೆಗೆ ಮೋದಿ ಭರವಸೆ, ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವಿಶ್ಲೇಷಣೆ!

ಕೆಂಪುಕೋಟೆಯಿಂದ ಮಣಿಪುರ ಜನತೆಗೆ ಮೋದಿ ಭರವಸೆ, ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವಿಶ್ಲೇಷಣೆ!

Published : Aug 15, 2023, 01:18 PM IST

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಮಣಿಪುರ ಹಿಂಸಾಚಾರ ಕುರಿತು ಮಾತನಾಡಿದ್ದಾರೆ. ತೀವ್ರ ಟೀಕೆಗೆ ಗುರಿಯಾಗಿದ್ದ ಮೋದಿ ಇದೀಗ ಮಣಿಪುರ ಜನತಗೆ ಹೊಸ ಭರವಸೆ ನೀಡಿದ್ದಾರೆ. ಮೋದಿ ಮಣಿಪುರ ವಿಚಾರದ ಕುರಿತು ವಿಶ್ಲೇಕ ಪ್ರಶಾಂತ್ ನಾತು ವಿಶ್ಲೇಷಣೆ ಇಲ್ಲಿದೆ.
 

ಬೆಂಗಳೂರು(ಆ.15) ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಿಸಿದ್ದಾರೆ. ವಿಶೇಷವಾಗಿ ಪ್ರಧಾನಿ ಮೋದಿ ತಮ್ಮ ಭಾಷಣದ ಆರಂಭದಲ್ಲೇ ಮಣಿಪುರ ಹಿಂಸಾಚಾರ ಘಟನೆ ಪ್ರಸ್ತಾಪಿಸಿದ್ದಾರೆ. ಮಣಿಪುರದ ಘಟನೆಯನ್ನು ಮತ್ತೊಮ್ಮೆ ಖಂಡಿಸಿ, ಶಾಂತಿ ಸುವ್ಯವಸ್ಥೆಗೆ ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ. ಇದೇ ವೇಳೆ ಮಣಿಪುರ ಜನತೆಯೊಂದಿಗೆ ಇಡೀ ದೇಶ ನಿಂತಿದೆ ಎಂದು ಮೋದಿ ಹೇಳಿದ್ದಾರೆ. ಮಣಿಪುರ ಘಟನೆ ಕುರಿತು ಮೋದಿ ಪ್ರಸ್ತಾಪಿಸಿದ ವಿಚಾರಗಳೇನು? ಇದು ರಾಜಕೀಯವಾಗಿ ಬೀರಿದ ಪರಿಣಾಮವೇನು? ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more