ಕೆಂಪುಕೋಟೆಯಿಂದ ಮಣಿಪುರ ಜನತೆಗೆ ಮೋದಿ ಭರವಸೆ, ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವಿಶ್ಲೇಷಣೆ!

ಕೆಂಪುಕೋಟೆಯಿಂದ ಮಣಿಪುರ ಜನತೆಗೆ ಮೋದಿ ಭರವಸೆ, ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವಿಶ್ಲೇಷಣೆ!

Published : Aug 15, 2023, 01:18 PM IST

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಮಣಿಪುರ ಹಿಂಸಾಚಾರ ಕುರಿತು ಮಾತನಾಡಿದ್ದಾರೆ. ತೀವ್ರ ಟೀಕೆಗೆ ಗುರಿಯಾಗಿದ್ದ ಮೋದಿ ಇದೀಗ ಮಣಿಪುರ ಜನತಗೆ ಹೊಸ ಭರವಸೆ ನೀಡಿದ್ದಾರೆ. ಮೋದಿ ಮಣಿಪುರ ವಿಚಾರದ ಕುರಿತು ವಿಶ್ಲೇಕ ಪ್ರಶಾಂತ್ ನಾತು ವಿಶ್ಲೇಷಣೆ ಇಲ್ಲಿದೆ.
 

ಬೆಂಗಳೂರು(ಆ.15) ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಿಸಿದ್ದಾರೆ. ವಿಶೇಷವಾಗಿ ಪ್ರಧಾನಿ ಮೋದಿ ತಮ್ಮ ಭಾಷಣದ ಆರಂಭದಲ್ಲೇ ಮಣಿಪುರ ಹಿಂಸಾಚಾರ ಘಟನೆ ಪ್ರಸ್ತಾಪಿಸಿದ್ದಾರೆ. ಮಣಿಪುರದ ಘಟನೆಯನ್ನು ಮತ್ತೊಮ್ಮೆ ಖಂಡಿಸಿ, ಶಾಂತಿ ಸುವ್ಯವಸ್ಥೆಗೆ ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ. ಇದೇ ವೇಳೆ ಮಣಿಪುರ ಜನತೆಯೊಂದಿಗೆ ಇಡೀ ದೇಶ ನಿಂತಿದೆ ಎಂದು ಮೋದಿ ಹೇಳಿದ್ದಾರೆ. ಮಣಿಪುರ ಘಟನೆ ಕುರಿತು ಮೋದಿ ಪ್ರಸ್ತಾಪಿಸಿದ ವಿಚಾರಗಳೇನು? ಇದು ರಾಜಕೀಯವಾಗಿ ಬೀರಿದ ಪರಿಣಾಮವೇನು? ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more