ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

Published : May 29, 2023, 10:21 AM IST

ಪ್ರಯಾಗ್‌ರಾಜ್ ವಸ್ತುಸಂಗ್ರಹಾಲಯದಲ್ಲಿ ಸೆಂಗೋಲ್ ಇತ್ತು. ಆ ಮ್ಯೂಸಿಯಂನಲ್ಲಿ ನೆಹರು ಅವರ ಗೋಲ್ಡನ್ ವಾಕಿಂಗ್ ಸ್ಟಿಕ್ ಅಂತಲೇ ಸೆಂಗೋಲ್ ಪ್ರದರ್ಶನವಾಗ್ತಾ ಇತ್ತು. ಆದ್ರೆ ಇದರ ಇತಿಹಾಸ ಬೆನ್ನುಹತ್ತಿದ ಮೋದಿ ಅಂಡ್ ಟೀಮ್ ಅಚ್ಚರಿಯ ಅನಾವರಣಕ್ಕೆ ನಾಂದಿ ಹಾಡಿತ್ತು.

ಪಾರ್ಲಿಮೆಂಟಿನ ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟಿದೆ ಎನ್ನಲಾಗ್ತಿದೆ. ನೂತನ ಸಂಸತ್ ಭವನ ವಿಧ್ಯುಕ್ತವಾಗಿ ಉದ್ಘಾಟನೆಯಾಗಿದೆ. ವಿಪಕ್ಷಗಳು, ಎದುರಾಳಿಗಳು ಎಷ್ಟೆಲ್ಲಾ ವಿರೋಧಿಸಿದರೂ, ಪ್ರಧಾನಿ ಮೋದಿ ಮಾತ್ರ ಮಾಡಬೇಕಾಗಿದ್ದ ಕಾರ್ಯವನ್ನ ಯಶಸ್ವಿಯಾಗಿ, ಅಭೂತಪೂರ್ವವಾಗಿ ನಿಭಾಯಿಸಿದ್ದಾರೆ. ಭಾರತದ ಇತಿಹಾಸದಲ್ಲಿ ದಾಖಲಾಗದ ಅಪೂರ್ವ ಮೈಲುಗಲ್ಲೊಂದನ್ನ, ನರೇಂದ್ರ ಮೋದಿ ನಿರ್ಮಿಸಿದ್ದಾರೆ. 1947ರಲ್ಲಿ ಭಾರತಕ್ಕೆ ಸ್ವಾಂತಂತ್ಯ್ರ ನೀಡೋದಕ್ಕೆ, ಬ್ರಿಟೀಷರು ಮುಂದಾದ್ರು. ಆದ್ರೆ ಅಧಿಕಾರ ಹಸ್ತಾಂತರಿಸೋಕೆ ಏನಾದ್ರು ಪ್ರಕ್ರಿಯೆ ಇದೆಯಾ ಅಂತ ನೆಹರು ಅವರನ್ನ ಮೌಂಟ್ ಬ್ಯಾಟನ್ ಕೇಳಿದ್ರು. ಆಗ ರಾಜಾಜಿ ಅಂತಲೇ ಕರೆಸಿಕೊಳ್ತಿದ್ದ ಸಕ್ರವರ್ತಿ ರಾಜಗೋಪಾಲಾಚಾರಿ ಅವರ ಸಲಹೆಯನ್ನು ನೆಹರು ಪಡೆದಿದ್ರು. ನಂತರ, ರಾಜಾಜಿ ಅವರೇ ತಮಿಳುನಾಡಿನ ಶೈವ ಮಠವೊಂದಕ್ಕೆ ರಾಜದಂಡ ನಿರ್ಮಿಸಿ, ಅಧಿಕಾರ ಹಸ್ತಾಂತರ ಮಾಡೋ ಪ್ರಕ್ರಿಯೆಗೆ ಜೀವತುಂಬಿದ್ರು.

ಇದನ್ನೂ ವೀಕ್ಷಿಸಿ: ನವ ಭಾರತದ ನೂತನ ಗುರುತು ಸೆಂಟ್ರಲ್ ವಿಸ್ತಾ: 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಕಟ್ಟಡ !

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್