ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

Published : May 29, 2023, 10:21 AM IST

ಪ್ರಯಾಗ್‌ರಾಜ್ ವಸ್ತುಸಂಗ್ರಹಾಲಯದಲ್ಲಿ ಸೆಂಗೋಲ್ ಇತ್ತು. ಆ ಮ್ಯೂಸಿಯಂನಲ್ಲಿ ನೆಹರು ಅವರ ಗೋಲ್ಡನ್ ವಾಕಿಂಗ್ ಸ್ಟಿಕ್ ಅಂತಲೇ ಸೆಂಗೋಲ್ ಪ್ರದರ್ಶನವಾಗ್ತಾ ಇತ್ತು. ಆದ್ರೆ ಇದರ ಇತಿಹಾಸ ಬೆನ್ನುಹತ್ತಿದ ಮೋದಿ ಅಂಡ್ ಟೀಮ್ ಅಚ್ಚರಿಯ ಅನಾವರಣಕ್ಕೆ ನಾಂದಿ ಹಾಡಿತ್ತು.

ಪಾರ್ಲಿಮೆಂಟಿನ ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟಿದೆ ಎನ್ನಲಾಗ್ತಿದೆ. ನೂತನ ಸಂಸತ್ ಭವನ ವಿಧ್ಯುಕ್ತವಾಗಿ ಉದ್ಘಾಟನೆಯಾಗಿದೆ. ವಿಪಕ್ಷಗಳು, ಎದುರಾಳಿಗಳು ಎಷ್ಟೆಲ್ಲಾ ವಿರೋಧಿಸಿದರೂ, ಪ್ರಧಾನಿ ಮೋದಿ ಮಾತ್ರ ಮಾಡಬೇಕಾಗಿದ್ದ ಕಾರ್ಯವನ್ನ ಯಶಸ್ವಿಯಾಗಿ, ಅಭೂತಪೂರ್ವವಾಗಿ ನಿಭಾಯಿಸಿದ್ದಾರೆ. ಭಾರತದ ಇತಿಹಾಸದಲ್ಲಿ ದಾಖಲಾಗದ ಅಪೂರ್ವ ಮೈಲುಗಲ್ಲೊಂದನ್ನ, ನರೇಂದ್ರ ಮೋದಿ ನಿರ್ಮಿಸಿದ್ದಾರೆ. 1947ರಲ್ಲಿ ಭಾರತಕ್ಕೆ ಸ್ವಾಂತಂತ್ಯ್ರ ನೀಡೋದಕ್ಕೆ, ಬ್ರಿಟೀಷರು ಮುಂದಾದ್ರು. ಆದ್ರೆ ಅಧಿಕಾರ ಹಸ್ತಾಂತರಿಸೋಕೆ ಏನಾದ್ರು ಪ್ರಕ್ರಿಯೆ ಇದೆಯಾ ಅಂತ ನೆಹರು ಅವರನ್ನ ಮೌಂಟ್ ಬ್ಯಾಟನ್ ಕೇಳಿದ್ರು. ಆಗ ರಾಜಾಜಿ ಅಂತಲೇ ಕರೆಸಿಕೊಳ್ತಿದ್ದ ಸಕ್ರವರ್ತಿ ರಾಜಗೋಪಾಲಾಚಾರಿ ಅವರ ಸಲಹೆಯನ್ನು ನೆಹರು ಪಡೆದಿದ್ರು. ನಂತರ, ರಾಜಾಜಿ ಅವರೇ ತಮಿಳುನಾಡಿನ ಶೈವ ಮಠವೊಂದಕ್ಕೆ ರಾಜದಂಡ ನಿರ್ಮಿಸಿ, ಅಧಿಕಾರ ಹಸ್ತಾಂತರ ಮಾಡೋ ಪ್ರಕ್ರಿಯೆಗೆ ಜೀವತುಂಬಿದ್ರು.

ಇದನ್ನೂ ವೀಕ್ಷಿಸಿ: ನವ ಭಾರತದ ನೂತನ ಗುರುತು ಸೆಂಟ್ರಲ್ ವಿಸ್ತಾ: 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಕಟ್ಟಡ !

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?