ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

Published : May 29, 2023, 10:21 AM IST

ಪ್ರಯಾಗ್‌ರಾಜ್ ವಸ್ತುಸಂಗ್ರಹಾಲಯದಲ್ಲಿ ಸೆಂಗೋಲ್ ಇತ್ತು. ಆ ಮ್ಯೂಸಿಯಂನಲ್ಲಿ ನೆಹರು ಅವರ ಗೋಲ್ಡನ್ ವಾಕಿಂಗ್ ಸ್ಟಿಕ್ ಅಂತಲೇ ಸೆಂಗೋಲ್ ಪ್ರದರ್ಶನವಾಗ್ತಾ ಇತ್ತು. ಆದ್ರೆ ಇದರ ಇತಿಹಾಸ ಬೆನ್ನುಹತ್ತಿದ ಮೋದಿ ಅಂಡ್ ಟೀಮ್ ಅಚ್ಚರಿಯ ಅನಾವರಣಕ್ಕೆ ನಾಂದಿ ಹಾಡಿತ್ತು.

ಪಾರ್ಲಿಮೆಂಟಿನ ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟಿದೆ ಎನ್ನಲಾಗ್ತಿದೆ. ನೂತನ ಸಂಸತ್ ಭವನ ವಿಧ್ಯುಕ್ತವಾಗಿ ಉದ್ಘಾಟನೆಯಾಗಿದೆ. ವಿಪಕ್ಷಗಳು, ಎದುರಾಳಿಗಳು ಎಷ್ಟೆಲ್ಲಾ ವಿರೋಧಿಸಿದರೂ, ಪ್ರಧಾನಿ ಮೋದಿ ಮಾತ್ರ ಮಾಡಬೇಕಾಗಿದ್ದ ಕಾರ್ಯವನ್ನ ಯಶಸ್ವಿಯಾಗಿ, ಅಭೂತಪೂರ್ವವಾಗಿ ನಿಭಾಯಿಸಿದ್ದಾರೆ. ಭಾರತದ ಇತಿಹಾಸದಲ್ಲಿ ದಾಖಲಾಗದ ಅಪೂರ್ವ ಮೈಲುಗಲ್ಲೊಂದನ್ನ, ನರೇಂದ್ರ ಮೋದಿ ನಿರ್ಮಿಸಿದ್ದಾರೆ. 1947ರಲ್ಲಿ ಭಾರತಕ್ಕೆ ಸ್ವಾಂತಂತ್ಯ್ರ ನೀಡೋದಕ್ಕೆ, ಬ್ರಿಟೀಷರು ಮುಂದಾದ್ರು. ಆದ್ರೆ ಅಧಿಕಾರ ಹಸ್ತಾಂತರಿಸೋಕೆ ಏನಾದ್ರು ಪ್ರಕ್ರಿಯೆ ಇದೆಯಾ ಅಂತ ನೆಹರು ಅವರನ್ನ ಮೌಂಟ್ ಬ್ಯಾಟನ್ ಕೇಳಿದ್ರು. ಆಗ ರಾಜಾಜಿ ಅಂತಲೇ ಕರೆಸಿಕೊಳ್ತಿದ್ದ ಸಕ್ರವರ್ತಿ ರಾಜಗೋಪಾಲಾಚಾರಿ ಅವರ ಸಲಹೆಯನ್ನು ನೆಹರು ಪಡೆದಿದ್ರು. ನಂತರ, ರಾಜಾಜಿ ಅವರೇ ತಮಿಳುನಾಡಿನ ಶೈವ ಮಠವೊಂದಕ್ಕೆ ರಾಜದಂಡ ನಿರ್ಮಿಸಿ, ಅಧಿಕಾರ ಹಸ್ತಾಂತರ ಮಾಡೋ ಪ್ರಕ್ರಿಯೆಗೆ ಜೀವತುಂಬಿದ್ರು.

ಇದನ್ನೂ ವೀಕ್ಷಿಸಿ: ನವ ಭಾರತದ ನೂತನ ಗುರುತು ಸೆಂಟ್ರಲ್ ವಿಸ್ತಾ: 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಕಟ್ಟಡ !

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?