ರಾಮಮಂದಿರ ಲೋಕಾರ್ಪಣೆಗೆ ಕೂಡಿ ಬಂದ ಶುಭ ಮುಹೂರ್ತ: ಉದ್ಘಾಟನೆ ಯಾವಾಗ ಗೊತ್ತಾ ?

ರಾಮಮಂದಿರ ಲೋಕಾರ್ಪಣೆಗೆ ಕೂಡಿ ಬಂದ ಶುಭ ಮುಹೂರ್ತ: ಉದ್ಘಾಟನೆ ಯಾವಾಗ ಗೊತ್ತಾ ?

Published : Oct 26, 2023, 10:26 AM IST

ವಿಶ್ವದಾದ್ಯಂತ ಕುತೂಹಲದಿಂದ ಎದುರು ನೋಡ್ತಿದ್ದ ಅಯೋದ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ. ರಾಮಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ.

ಹಲವು ದಶಕಗಳ ವಿವಾದ ಬಗೆಹರಿದ ಬಳಿಕ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ತಲೆಎತ್ತಿ ನಿಂತಿದೆ. ಇಷ್ಟು ದಿನ ದೇಶದ ಹಿಂದೂಗಳೆಲ್ಲ ಕಾತದಿಂದ  ಕಾಯ್ತಾ ಇದ್ದ ರಾಮಮಂದಿರದ(Ram Temple) ಉದ್ಘಾಟನಾ ಸಮಯ ಬಂದೇ ಬಿಟ್ಟಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ(Ayodhya) ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರವನ್ನು 2024ರ ಜನವರಿ 22ರಂದು ಮಧ್ಯಾಹ್ನ 12:30ಕ್ಕೆ ಉದ್ಘಾಟಿಸಲಾಗುವುದು. ಅಂದು ರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಲು ಮುಹೂರ್ಥ ಫಿಕ್ಸ್ ಮಾಡಲಾಗಿದೆ. ಜನವರಿ 21ರಿಂದ 24ರವರೆಗೆ ರಾಮಲಲ್ಲಾವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯ ಜರುಗಲಿದೆ. ಜನವರಿ 22ರಂದು ಗರ್ಭಗೃಹದಲ್ಲಿ ರಾಮ(Rama) ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.  ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಖಚಿತಪಡಿಸಿದ್ದಾರೆ. ರಾಮಮಂದಿರ ಉದ್ಘಾಟನೆಗೊಳಿಸಲು ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ.ರಾಮಮಂದಿರ ಟ್ರಸ್ಟ್ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೂಡ ಈ ವೇಳೆ ಹಾಜರಿದ್ದರು. ರಾಮ ಮಂದಿರ ಉದ್ಫಾಟನೆ ಆಹ್ವಾನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಖುಷಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಸೋಶಿಯಲ್ ಮೀಡಿಯಾದಲ್ಲಿ ‘ಲಿಯೋ ಸ್ಕ್ಯಾಮ್’ನದ್ದೇ ಸದ್ದು: ಕ್ರೇಜ್ ಕಡಿಮೆ ಆಗ್ತಿದ್ದರೂ ಕಲೆಕ್ಷನ್ ಮಾತ್ರ ಜಬರ್ದಸ್ತ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more