1991.. ಅಂದೇ ಮೋದಿ ಮಾಡಿದ್ದರು  ರಾಮಮಂದಿರ ನಿರ್ಮಾಣದ ಮಹಾ ಶಪಥ..!

1991.. ಅಂದೇ ಮೋದಿ ಮಾಡಿದ್ದರು ರಾಮಮಂದಿರ ನಿರ್ಮಾಣದ ಮಹಾ ಶಪಥ..!

Published : Aug 01, 2020, 02:48 PM IST

ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ. 

ನವದೆಹಲಿ (ಆ. 01): ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ.

ರಥಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಮೋದಿಯವರ ಫೋಟೋ ತೆಗೆದ ಮಹೇಂದ್ರ ತ್ರಿಪಾಟಿ, 'ಮೋದಿ  ಜಿ, ನೀವು ಮತ್ಯಾವಾಗ ಬರ್ತೀರಿ'? ಅಂದಾಗ 'ರಾಮಮಂದಿರ ನಿರ್ಮಾಣ ಕಾರ್ಯ ಶುರುವಾದಾಗ' ಅಂತಾರೆ. ಈಗ ಅವರ ಮಾತು ಸತ್ಯವಾಗುವ ಸಮಯ ಹತ್ತಿರ ಬಂದಿದೆ. ರಾಮಮಂದಿರ ಕಾರ್ಯಕ್ಕೆ ಭೂಮಿಪೂಜೆಯನ್ನು ಸ್ವತಃ ಮೋದಿಯವರೇ ಮಾಡಲಿದ್ಧಾರೆ. ಅಂದು ಹೇಳಿದ್ದ ಮಾತು ಸತ್ಯವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?