1991.. ಅಂದೇ ಮೋದಿ ಮಾಡಿದ್ದರು  ರಾಮಮಂದಿರ ನಿರ್ಮಾಣದ ಮಹಾ ಶಪಥ..!

1991.. ಅಂದೇ ಮೋದಿ ಮಾಡಿದ್ದರು ರಾಮಮಂದಿರ ನಿರ್ಮಾಣದ ಮಹಾ ಶಪಥ..!

Published : Aug 01, 2020, 02:48 PM IST

ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ. 

ನವದೆಹಲಿ (ಆ. 01): ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ.

ರಥಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಮೋದಿಯವರ ಫೋಟೋ ತೆಗೆದ ಮಹೇಂದ್ರ ತ್ರಿಪಾಟಿ, 'ಮೋದಿ  ಜಿ, ನೀವು ಮತ್ಯಾವಾಗ ಬರ್ತೀರಿ'? ಅಂದಾಗ 'ರಾಮಮಂದಿರ ನಿರ್ಮಾಣ ಕಾರ್ಯ ಶುರುವಾದಾಗ' ಅಂತಾರೆ. ಈಗ ಅವರ ಮಾತು ಸತ್ಯವಾಗುವ ಸಮಯ ಹತ್ತಿರ ಬಂದಿದೆ. ರಾಮಮಂದಿರ ಕಾರ್ಯಕ್ಕೆ ಭೂಮಿಪೂಜೆಯನ್ನು ಸ್ವತಃ ಮೋದಿಯವರೇ ಮಾಡಲಿದ್ಧಾರೆ. ಅಂದು ಹೇಳಿದ್ದ ಮಾತು ಸತ್ಯವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!